ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

Published : Aug 18, 2020, 03:37 PM IST

ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. 

ಬೆಂಗಳೂರು (ಆ. 18): ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. ತನಿಖೆಯಲ್ಲಿ ಆತನೇ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!