ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

Published : Aug 18, 2020, 03:37 PM IST

ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. 

ಬೆಂಗಳೂರು (ಆ. 18): ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. ತನಿಖೆಯಲ್ಲಿ ಆತನೇ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ ನೋಡಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್