ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

Published : Aug 18, 2020, 03:37 PM IST

ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. 

ಬೆಂಗಳೂರು (ಆ. 18): ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. ತನಿಖೆಯಲ್ಲಿ ಆತನೇ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ ನೋಡಿ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?