ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

ಫೇಸ್‌ಬುಕ್‌ನಲ್ಲಿ ಬಾಂಬ್ ಹಾಕಿದ ನವೀನ್ ಬಿಜೆಪಿಗನಲ್ಲ; ಸುಳ್ಳು ಹೇಳಿದ್ರಾ ಡಿಕೆಶಿ?

Published : Aug 18, 2020, 03:37 PM IST

ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. 

ಬೆಂಗಳೂರು (ಆ. 18): ಶಾಸಕ ಅಖಂಡ ಶ್ರೀನಿವಾಸ್ ಅಕ್ಕನ ಮಗ ನವೀನ್ ಹಾಕಿದ ಪ್ರಚೋದನಕಾರಿ ಪೋಸ್ಟ್ ಬೆಂಗಳೂರು ಗಲಭೆಗೆ ಕಾರಣವಾಯ್ತು ಅನ್ನೋದು ಗೊತ್ತೇ ಇದೆ. ಯಾರು ಈ ನವೀನ್? ಯಾಕಾಗಿ ಈ ರೀತಿ ಪೋಸ್ಟ್ ಹಾಕಿದ್ದ? ಎಂಬ ಚರ್ಚೆ ಶುರುವಾದ ಬೆನ್ನಲ್ಲೇ ನವೀನ್ ಬಿಜೆಪಿ ಬೆಂಬಲಿಗ, ವೋಟರ್ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಸತ್ಯಾಸತ್ಯತೆಯನ್ನ ನಮ್ಮ ಟೀಂ ಬೆನ್ನತ್ತಿದಾಗ ಆಗ ಬಿಜೆಪಿಯವನಲ್ಲ. ಪಕ್ಕಾ ಕಾಂಗ್ರೆಸ್ ಮ್ಯಾನ್ ಎಂದು ತಿಳಿದು ಬಂದಿದೆ. ತನಿಖೆಯಲ್ಲಿ ಆತನೇ ಒಪ್ಪಿಕೊಂಡಿದ್ದಾನೆ. ಈ ಬಗ್ಗೆ ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ವಿಚಾರ ಇಲ್ಲಿದೆ ನೋಡಿ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!