ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ

ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ

Published : Aug 19, 2020, 03:32 PM ISTUpdated : Aug 19, 2020, 03:57 PM IST

ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು.  ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!

ಬೆಂಗಳೂರು (ಆ. 19): ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು.  ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!