ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

Published : Aug 27, 2020, 02:39 PM ISTUpdated : Aug 27, 2020, 08:05 PM IST

ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು(ಆ.27): ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಸಮೀವುದ್ದೀನ್ ಬಳಿ ಇನ್ಸ್‌ಪೆಕ್ಟರ್, ಎಸಿಪಿ, ಡಿಸಿಪಿ ಮಟ್ಟದ ಅನೇಕ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇತ್ತು. ಆತನ ಮೊಬೈಲ್ ಪರಿಶೀಲನೆ ನಡೆಸಿದ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. 

ಇದನ್ನೂ ನೋಡಿ | ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!...

ಇಷ್ಟೇ ಅಲ್ಲದೇ ಸಮೀವುದ್ದೀನ್ ಪೊಲೀಸರ ಕಚೇರಿಗೂ ಹಲವು ಬಾರಿ ಭೇಟಿ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ. ಈತ NGO ನೆಪದಲ್ಲಿ ಹಲವು ಬಾರಿ ಬೆಂಗಳೂರು ಆಯುಕ್ತರ ಭೇಟಿ ಮಾಡಿದ್ದ ಎಂಬ ವಿಚಾರವೂ ಬಹಿರಂಗಗೊಂಡಿದೆ. ಈ ಕುರಿತಾದ ಹೆಚ್ಚಿ ಮಾಹಿತಿ ಇಲ್ಲಿದೆ ನೋಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!