ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

Published : Aug 27, 2020, 02:39 PM ISTUpdated : Aug 27, 2020, 08:05 PM IST

ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು(ಆ.27): ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಸಮೀವುದ್ದೀನ್ ಬಳಿ ಇನ್ಸ್‌ಪೆಕ್ಟರ್, ಎಸಿಪಿ, ಡಿಸಿಪಿ ಮಟ್ಟದ ಅನೇಕ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇತ್ತು. ಆತನ ಮೊಬೈಲ್ ಪರಿಶೀಲನೆ ನಡೆಸಿದ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. 

ಇದನ್ನೂ ನೋಡಿ | ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!...

ಇಷ್ಟೇ ಅಲ್ಲದೇ ಸಮೀವುದ್ದೀನ್ ಪೊಲೀಸರ ಕಚೇರಿಗೂ ಹಲವು ಬಾರಿ ಭೇಟಿ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ. ಈತ NGO ನೆಪದಲ್ಲಿ ಹಲವು ಬಾರಿ ಬೆಂಗಳೂರು ಆಯುಕ್ತರ ಭೇಟಿ ಮಾಡಿದ್ದ ಎಂಬ ವಿಚಾರವೂ ಬಹಿರಂಗಗೊಂಡಿದೆ. ಈ ಕುರಿತಾದ ಹೆಚ್ಚಿ ಮಾಹಿತಿ ಇಲ್ಲಿದೆ ನೋಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!