ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

ಬೆಂಗಳೂರು ಗಲಭೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಸಮೀವುದ್ದೀನ್ ಫೋನ್‌ನಲ್ಲಿ ಸ್ಫೋಟಕ ಮಾಹಿತಿ!

Published : Aug 27, 2020, 02:39 PM ISTUpdated : Aug 27, 2020, 08:05 PM IST

ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು(ಆ.27): ಡಿಜೆ ಹಳ್ಳಿ ಹಾಗೂ ಕಡಜಿ ಹಳ್ಳಿ ಗಲಭೆ ಪ್ರಕರಣ ಪ್ರಮುಖ ತಿರುವು ಪಡೆದುಕೊಂಡಿದೆ. ಉಗ್ರರ ಸಂಪರ್ಕದಲ್ಲಿದ್ದ ಸಮೀವುದ್ದೀನ್ ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. 

ಸಮೀವುದ್ದೀನ್ ಬಳಿ ಇನ್ಸ್‌ಪೆಕ್ಟರ್, ಎಸಿಪಿ, ಡಿಸಿಪಿ ಮಟ್ಟದ ಅನೇಕ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಇತ್ತು. ಆತನ ಮೊಬೈಲ್ ಪರಿಶೀಲನೆ ನಡೆಸಿದ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. 

ಇದನ್ನೂ ನೋಡಿ | ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!...

ಇಷ್ಟೇ ಅಲ್ಲದೇ ಸಮೀವುದ್ದೀನ್ ಪೊಲೀಸರ ಕಚೇರಿಗೂ ಹಲವು ಬಾರಿ ಭೇಟಿ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ. ಈತ NGO ನೆಪದಲ್ಲಿ ಹಲವು ಬಾರಿ ಬೆಂಗಳೂರು ಆಯುಕ್ತರ ಭೇಟಿ ಮಾಡಿದ್ದ ಎಂಬ ವಿಚಾರವೂ ಬಹಿರಂಗಗೊಂಡಿದೆ. ಈ ಕುರಿತಾದ ಹೆಚ್ಚಿ ಮಾಹಿತಿ ಇಲ್ಲಿದೆ ನೋಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!