ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

Suvarna News   | Asianet News
Published : Jul 02, 2020, 05:23 PM IST

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಬೆಂಗಳೂರು(ಜು.02): ಕೊರೋನಾ ವೈರಸ್ ರಾಜ್ಯದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೂ ಕೊರೋನಾ ಸೋಂಕು ತಗುಲಿರುವ ಅನುಮಾನ ದಟ್ಟವಾಗತೊಡಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಡಿಸಿ ರವೀಂದ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಮೂರು ತಿಂಗಳಿನಿಂದ ಅನಿವಾಸಿ ಭಾರತೀಯರ ಹಾಗೂ ಅನಿವಾಸಿ ಕನ್ನಡಿಗರ ಮೇಲುಸ್ತುವಾರಿ ವಹಿಸಿಕೊಂಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!