Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Suvarna News   | Asianet News
Published : Feb 12, 2022, 03:48 PM ISTUpdated : Feb 12, 2022, 04:23 PM IST

ಹಿಜಾಬ್ ವಿವಾದ:  ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

ಬೆಂಗಳೂರು (ಫೆ. 12): ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

' ಇದು ಹಿಜಾಬ್ ವಿಚಾರಕ್ಕಲ್ಲ. ಗಲಾಟೆ ಮಾಡುತ್ತಿದ್ದ ಮಕ್ಕಳಿಗೆ ಶಿಕ್ಷಕಿ ಹಿತವಚನ ಹೇಳಿದರು. ಗಲಾಟೆ ಮಾಡುತ್ತಿದ್ದ ಮಕ್ಕಳ ಇನಿಶಿಯಲ್‌ನ್ನು KLS ಅಂತ ಬರೆದಿದ್ಧಾರೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಮಕ್ಕಳು ಪೋಷಕರಿಗೆ ದೂರಿದ್ಧಾರೆ. ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ' ಎಂದು ಶಾಲೆಯ ಪ್ರಿನ್ಸಿಪಾಲ್ ಸ್ಪಷ್ಟನೆ ನೀಡಿದ್ದಾರೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more