Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Suvarna News   | Asianet News
Published : Feb 12, 2022, 03:48 PM ISTUpdated : Feb 12, 2022, 04:23 PM IST

ಹಿಜಾಬ್ ವಿವಾದ:  ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

ಬೆಂಗಳೂರು (ಫೆ. 12): ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

' ಇದು ಹಿಜಾಬ್ ವಿಚಾರಕ್ಕಲ್ಲ. ಗಲಾಟೆ ಮಾಡುತ್ತಿದ್ದ ಮಕ್ಕಳಿಗೆ ಶಿಕ್ಷಕಿ ಹಿತವಚನ ಹೇಳಿದರು. ಗಲಾಟೆ ಮಾಡುತ್ತಿದ್ದ ಮಕ್ಕಳ ಇನಿಶಿಯಲ್‌ನ್ನು KLS ಅಂತ ಬರೆದಿದ್ಧಾರೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಮಕ್ಕಳು ಪೋಷಕರಿಗೆ ದೂರಿದ್ಧಾರೆ. ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ' ಎಂದು ಶಾಲೆಯ ಪ್ರಿನ್ಸಿಪಾಲ್ ಸ್ಪಷ್ಟನೆ ನೀಡಿದ್ದಾರೆ. 

 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more