Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Suvarna News   | Asianet News
Published : Feb 12, 2022, 03:48 PM ISTUpdated : Feb 12, 2022, 04:23 PM IST

ಹಿಜಾಬ್ ವಿವಾದ:  ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

ಬೆಂಗಳೂರು (ಫೆ. 12): ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

' ಇದು ಹಿಜಾಬ್ ವಿಚಾರಕ್ಕಲ್ಲ. ಗಲಾಟೆ ಮಾಡುತ್ತಿದ್ದ ಮಕ್ಕಳಿಗೆ ಶಿಕ್ಷಕಿ ಹಿತವಚನ ಹೇಳಿದರು. ಗಲಾಟೆ ಮಾಡುತ್ತಿದ್ದ ಮಕ್ಕಳ ಇನಿಶಿಯಲ್‌ನ್ನು KLS ಅಂತ ಬರೆದಿದ್ಧಾರೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಮಕ್ಕಳು ಪೋಷಕರಿಗೆ ದೂರಿದ್ಧಾರೆ. ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ' ಎಂದು ಶಾಲೆಯ ಪ್ರಿನ್ಸಿಪಾಲ್ ಸ್ಪಷ್ಟನೆ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more