Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Bengaluru: ತರಗತಿಯಲ್ಲಿ ಗೊಂದಲ, ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು

Suvarna News   | Asianet News
Published : Feb 12, 2022, 03:48 PM ISTUpdated : Feb 12, 2022, 04:23 PM IST

ಹಿಜಾಬ್ ವಿವಾದ:  ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

ಬೆಂಗಳೂರು (ಫೆ. 12): ಅನಗತ್ಯ ವಿವಾದಕ್ಕೆ ಕಾರಣರಾದ ಚಂದ್ರಾಲೇಔಟ್ ವಿದ್ಯಾಸಾಗರ್ ಶಾಲೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. 

' ಇದು ಹಿಜಾಬ್ ವಿಚಾರಕ್ಕಲ್ಲ. ಗಲಾಟೆ ಮಾಡುತ್ತಿದ್ದ ಮಕ್ಕಳಿಗೆ ಶಿಕ್ಷಕಿ ಹಿತವಚನ ಹೇಳಿದರು. ಗಲಾಟೆ ಮಾಡುತ್ತಿದ್ದ ಮಕ್ಕಳ ಇನಿಶಿಯಲ್‌ನ್ನು KLS ಅಂತ ಬರೆದಿದ್ಧಾರೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಮಕ್ಕಳು ಪೋಷಕರಿಗೆ ದೂರಿದ್ಧಾರೆ. ಅನಗತ್ಯ ವಿವಾದ ಸೃಷ್ಟಿಸಿದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ' ಎಂದು ಶಾಲೆಯ ಪ್ರಿನ್ಸಿಪಾಲ್ ಸ್ಪಷ್ಟನೆ ನೀಡಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more