Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Bengaluru: ಟಿಕೆಟ್‌ ವಿಚಾರಕ್ಕೆ ಗಲಾಟೆ, ಪ್ರಯಾಣಿಕ-ಕಂಡಕ್ಟರ್‌ ನಡುವೆ ಬಸ್‌ನಲ್ಲೇ ಫೈಟ್‌!

Published : Jul 24, 2023, 10:01 PM IST

ಶಕ್ತಿ ಯೋಜನೆಯ ಕಿರಿಕ್‌ಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತುಮಕೂರಿನಲ್ಲಿ ಇಬ್ಬರು ಮಹಿಳೆಯರು ಸೋಮವಾರ ಗಲಾಟೆ ಮಾಡಿಕೊಂಡಿದ್ದರೆ, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಕಂಡಕ್ಟರ್‌ ಹಾಗೂ ಪುರುಷ ಪ್ರಯಾಣಿಕನ ನಡುವೆ ಬಸ್‌ನಲ್ಲಿ ಮಾರಾಮಾರಿ ನಡೆದಿದೆ.

ಬೆಂಗಳೂರು (ಜು.24): ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆಯ ಕಿರಿಕ್‌ ಇನ್ನೂ ಮುಕ್ತಾಯವಾದ ರೀತಿ ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹತ್ತಿದ ಯುವಕ ಟಿಕೆಟ್‌ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕೆ, ಕಂಡಕ್ಟರ್ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್ ಸ್ಟಾಪ್ ಈ ಘಟನೆ ನಡೆದಿದೆ.

ಭಾನುವಾರ ಈ ಘಟನೆ ನಡೆದಿದೆ. ರಾಮಯ್ಯ ಆಸ್ಪತ್ರೆ ಬಳಿ ಬಸ್‌ ಹತ್ತಿದ್ದ ಯುವಕನಿಗೆ ಕಂಡಕ್ಟರ್‌ ಯಶವಂತಪುರಕ್ಕೆ ಟಿಕೆಟ್‌ ನೀಡಿದ್ದ. ಮಹಿಳೆಯರಿಗೆ ಚಾರ್ಜ್ ಇಲ್ಲ ನಮಗ್ಯಾಕೆ ಎಂದು ಈ ವೇಳೆ ಪ್ರಯಾಣಿಕ ತಗಾದೆ ತೆಗೆದಿದ್ದಾನೆ.

ಬಸ್‌ನಲ್ಲಿ ಮಹಿಳೆಯರ ಜಡೆ ಜಗಳ, ತಲೆಚಚ್ಚಿಕೊಂಡ ಕಂಡಕ್ಟರ್‌!

ಈ ವೇಳೆ ಟಿಕೆಟ್ ಹಣ ನೀಡುವಂತೆ ಕಂಡಕ್ಟರ್‌ ಪಟ್ಟು ಹಿಡಿದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ ಕಂಡಕ್ಟರ್ ಮತ್ತು ಪ್ರಯಾಣಿಕ. ಪ್ರಯಾಣಿಕ ಉತ್ತರ ಭಾರತದ ಮೂಲದವನಾಗಿದ್ದು, ನಂತರ ಇತರ ಪ್ರಯಾಣಿಕರು ತಿಳಿ ಹೇಳಿ ಕೆಳಗಿಳಿಸಿದ್ದಾರೆ. ಘಟನೆ ಕುರಿತು ಎಲ್ಲೂ ಪ್ರಕರಣ ದಾಖಲಾಗಿಲ್ಲ. ಘಟನೆಯನ್ನ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more