ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

Suvarna News   | Asianet News
Published : Jul 06, 2020, 11:43 AM IST

ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. 

ಬೆಂಗಳೂರು(ಜು.06): ಕೊರೋನಾ ಸುನಾಮಿಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ಬೆಚ್ಚಿಬಿದ್ದಿದೆ. ಕೊರೋನಾ ಹೆಚ್ಚಳ ವಿಚಾರದಲ್ಲಿ ರಾಜ್ಯದ್ದೇ ಒಂದು ಲೆಕ್ಕವಾದರೆ, ಬೆಂಗಳೂರಿನದ್ದು ಮತ್ತೊಂದು ಲೆಕ್ಕ ಎನ್ನುವಂತಾಗಿದೆ.

ಹೌದು, ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ಬೆಂಗಳೂರಿನಲ್ಲಿ ದಿನವೊಂದರಲ್ಲಿ ಮೂರರಿಂದ ಮೂರುವರೆ ಸಾವಿರ ಸ್ಯಾಂಪಲ್ ಟೆಸ್ಟ್ ಮಾಡಲಾಗುತ್ತಿದೆ. ಟೆಸ್ಟ್ ಸಂಖ್ಯೆ ಹೆಚ್ಚಾದಂತೆ ಪಾಸಿಟಿವ್ ಸಂಖ್ಯೆಗಳು ಹೆಚ್ಚಾಗಲಾರಂಭಿಸಿದೆ. 

ಜುಲೈ 06ರ ಮುಂಜಾನೆ ವೇಳೆಗೆ ಬೆಂಗಳೂರಿನಲ್ಲಿ 9,580 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಂಜೆಯಾಗುವುದರೊಳಗಾಗಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟುವುದು ಪಕ್ಕಾ ಎನಿಸಿದೆ. ಕಳೆದೊಂದು ವಾರದಲ್ಲೇ 5800ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಈ ಕುರಿತಾದ ಹೆಚ್ಚಿನ ಡೀಟೈಲ್ಸ್ ಇಲ್ಲಿದೆ ನೋಡಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?