ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

ರಾಜ್ಯದ ಸೋಂಕಿತರಲ್ಲಿ ಬೆಂಗಳೂರಿನದ್ದೇ ಸಿಂಹಪಾಲು ..!

Suvarna News   | Asianet News
Published : Jul 06, 2020, 11:43 AM IST

ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. 

ಬೆಂಗಳೂರು(ಜು.06): ಕೊರೋನಾ ಸುನಾಮಿಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ಬೆಚ್ಚಿಬಿದ್ದಿದೆ. ಕೊರೋನಾ ಹೆಚ್ಚಳ ವಿಚಾರದಲ್ಲಿ ರಾಜ್ಯದ್ದೇ ಒಂದು ಲೆಕ್ಕವಾದರೆ, ಬೆಂಗಳೂರಿನದ್ದು ಮತ್ತೊಂದು ಲೆಕ್ಕ ಎನ್ನುವಂತಾಗಿದೆ.

ಹೌದು, ರಾಜ್ಯದ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಅರ್ಧಪಾಲು ಬೆಂಗಳೂರಿನದ್ದು ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸಿಲಿಕಾನ್ ಸಿಟಿಯಲ್ಲಿ ಸಿಕ್ಕಸಿಕ್ಕವರಿಗೆಲ್ಲಾ ಕೊರೋನಾ ಮಹಾಮಾರಿ ವಕ್ಕರಿಸಿಕೊಳ್ಳಲಾರಂಭಿಸಿದೆ. ಸದ್ಯ ಬೆಂಗಳೂರಿನಲ್ಲೇ ಕೊರೋನಾ ಪೀಡಿತರ ಸಂಖ್ಯೆ 9 ಸಾವಿರದ ಗಡಿ ದಾಟಿದೆ. ಬೆಂಗಳೂರಿನಲ್ಲಿ ದಿನವೊಂದರಲ್ಲಿ ಮೂರರಿಂದ ಮೂರುವರೆ ಸಾವಿರ ಸ್ಯಾಂಪಲ್ ಟೆಸ್ಟ್ ಮಾಡಲಾಗುತ್ತಿದೆ. ಟೆಸ್ಟ್ ಸಂಖ್ಯೆ ಹೆಚ್ಚಾದಂತೆ ಪಾಸಿಟಿವ್ ಸಂಖ್ಯೆಗಳು ಹೆಚ್ಚಾಗಲಾರಂಭಿಸಿದೆ. 

ಜುಲೈ 06ರ ಮುಂಜಾನೆ ವೇಳೆಗೆ ಬೆಂಗಳೂರಿನಲ್ಲಿ 9,580 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಂಜೆಯಾಗುವುದರೊಳಗಾಗಿ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟುವುದು ಪಕ್ಕಾ ಎನಿಸಿದೆ. ಕಳೆದೊಂದು ವಾರದಲ್ಲೇ 5800ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಈ ಕುರಿತಾದ ಹೆಚ್ಚಿನ ಡೀಟೈಲ್ಸ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!