ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

Published : Jan 02, 2025, 09:46 PM IST

ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಮೋದಿಯವರಿಂದ ಪ್ರಶಂಸೆ ಪಡೆದಿರುವ ಶಿವಶ್ರೀ ಸ್ಕಂದ ಪ್ರಸಾದ್, ಸದ್ಯದಲ್ಲೇ ಕರ್ನಾಟಕದ ಸೊಸೆಯಾಗಲಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಬಾಳಲ್ಲಿ ಹೊಸ ಬೆಳಕು.. ಯಾರೀ ಸುಂದರಿ..? ಸೂರ್ಯನ ಹೃದಯ ಕದ್ದ ಆ ಚೆಲುವೆ ಯಾರು.?  ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಕರ್ನಾಟಕದ ಮೋಸ್ಟ್ ಎಲಿಜಿಬೆಲ್ ಬ್ಯಾಚುಲರ್ ಎಂಪಿ.. ಆಕೆಯದ್ದು ಮುದ್ದು ಮುಖ..ಸುಮಧುರ ಕಂಠ.. ಮೋದಿಯೇ ಹಾಡಿ ಹೊಗಳಿದ ಗಾಯಕಿ.. ಸೂರ್ಯನ ಮನದನ್ನೆಗೆ ಸಂಗೀತವೇ ಉಸಿರು.. ತೇಜಸ್ವಿ ಜೀವನ ರಾಗಕ್ಕೆ ಜೊತೆಯಾದ ಮಧುರ ದನಿ..ಹಾಗಿದ್ರೆ, ಮದುವೆ ಯಾವಾಗ..? 

ತೇಜಸ್ವಿ ಸೂರ್ಯ ಅವರ ಕೈ ಹಿಡಿಯಲಿರೋ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನ ಈ ಹಿಂದೆ ನರೇಂದ್ರ ಮೋದಿಯವರು ಒಂದ್ಸಾರಿ ಹಾಡಿ ಹೊಗಳಿದ್ದರು. ಹಾಗಿದ್ರೆ ಮೋದಿ ಮೆಚ್ಚುಗೆಗೆ ಇವರು ಪಾತ್ರರಾಗಿದ್ದು ತಮ್ಮ ಸುಧುರ ಗಾಯನದ ವಿಚಾರಕ್ಕಾಗಿ. ಇದೀಗ ಅದೇ ಶಿವಶ್ರೀ ಸ್ಕಂದ ಕರ್ನಾಟಕದ ಸೊಸೆ ಆಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್  ಜೊತೆ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ಮದುವೆ ಯಾವಾಗ..? ಮದುವೆ ಯಾವಾಗ..? ಅನ್ನೋ ಪ್ರಶ್ನೆಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಹಾಗಿದ್ರೆ ಮದುವೆ ಯಾವಾಗ..? ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿವೆ. ಆದರೆ, ಮದುವೆ ಎಷ್ಟು ಅದ್ಧೂರಿಯಾಗಿ ನಡೆಯುತ್ತದೆ ಎಂಬುದನ್ನು ನಾವು ನೀವೆಲ್ಲರೂ ಕಾದು ನೋಡಬೇಕಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more