ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

Published : Jan 02, 2025, 09:46 PM IST

ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಮೋದಿಯವರಿಂದ ಪ್ರಶಂಸೆ ಪಡೆದಿರುವ ಶಿವಶ್ರೀ ಸ್ಕಂದ ಪ್ರಸಾದ್, ಸದ್ಯದಲ್ಲೇ ಕರ್ನಾಟಕದ ಸೊಸೆಯಾಗಲಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಬಾಳಲ್ಲಿ ಹೊಸ ಬೆಳಕು.. ಯಾರೀ ಸುಂದರಿ..? ಸೂರ್ಯನ ಹೃದಯ ಕದ್ದ ಆ ಚೆಲುವೆ ಯಾರು.?  ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಕರ್ನಾಟಕದ ಮೋಸ್ಟ್ ಎಲಿಜಿಬೆಲ್ ಬ್ಯಾಚುಲರ್ ಎಂಪಿ.. ಆಕೆಯದ್ದು ಮುದ್ದು ಮುಖ..ಸುಮಧುರ ಕಂಠ.. ಮೋದಿಯೇ ಹಾಡಿ ಹೊಗಳಿದ ಗಾಯಕಿ.. ಸೂರ್ಯನ ಮನದನ್ನೆಗೆ ಸಂಗೀತವೇ ಉಸಿರು.. ತೇಜಸ್ವಿ ಜೀವನ ರಾಗಕ್ಕೆ ಜೊತೆಯಾದ ಮಧುರ ದನಿ..ಹಾಗಿದ್ರೆ, ಮದುವೆ ಯಾವಾಗ..? 

ತೇಜಸ್ವಿ ಸೂರ್ಯ ಅವರ ಕೈ ಹಿಡಿಯಲಿರೋ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನ ಈ ಹಿಂದೆ ನರೇಂದ್ರ ಮೋದಿಯವರು ಒಂದ್ಸಾರಿ ಹಾಡಿ ಹೊಗಳಿದ್ದರು. ಹಾಗಿದ್ರೆ ಮೋದಿ ಮೆಚ್ಚುಗೆಗೆ ಇವರು ಪಾತ್ರರಾಗಿದ್ದು ತಮ್ಮ ಸುಧುರ ಗಾಯನದ ವಿಚಾರಕ್ಕಾಗಿ. ಇದೀಗ ಅದೇ ಶಿವಶ್ರೀ ಸ್ಕಂದ ಕರ್ನಾಟಕದ ಸೊಸೆ ಆಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್  ಜೊತೆ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ಮದುವೆ ಯಾವಾಗ..? ಮದುವೆ ಯಾವಾಗ..? ಅನ್ನೋ ಪ್ರಶ್ನೆಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಹಾಗಿದ್ರೆ ಮದುವೆ ಯಾವಾಗ..? ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿವೆ. ಆದರೆ, ಮದುವೆ ಎಷ್ಟು ಅದ್ಧೂರಿಯಾಗಿ ನಡೆಯುತ್ತದೆ ಎಂಬುದನ್ನು ನಾವು ನೀವೆಲ್ಲರೂ ಕಾದು ನೋಡಬೇಕಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more