ಸಂಡೇ ಲಾಕ್‌ಡೌನ್: ವಿರೋಧದ ನಡುವೆಯೇ ಮಾರಮ್ಮನ ಜಾತ್ರೆಗೆ ಸಿದ್ಧತೆ..!

ಸಂಡೇ ಲಾಕ್‌ಡೌನ್: ವಿರೋಧದ ನಡುವೆಯೇ ಮಾರಮ್ಮನ ಜಾತ್ರೆಗೆ ಸಿದ್ಧತೆ..!

Published : Jul 26, 2020, 10:49 AM IST

ಸಂಡೇ ಲಾಕ್‌ಡೌನ್ ನಡುವೆಯೂ ವಿರೋಧದ ನಡುವೆಯೂ ಮಾರಮ್ಮನ ಜಾತ್ರೆಗೆ ತಯಾರಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಕಮಲಾನಗರದಲ್ಲಿರುವ ಮಾರಮ್ಮನ ದೇವಸ್ಥಾನದಲ್ಲಿ ಜಾತ್ರೆಗೆ ಸಿದ್ಧತೆ ನಡೆಸಲಾಗಿದೆ. ವಿರೋಧದ ನಡುವೆಯೂ ಜಾತ್ರೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಜು. 26): ಸಂಡೇ ಲಾಕ್‌ಡೌನ್ ನಡುವೆಯೂ ವಿರೋಧದ ನಡುವೆಯೂ ಮಾರಮ್ಮನ ಜಾತ್ರೆಗೆ ತಯಾರಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಕಮಲಾನಗರದಲ್ಲಿರುವ ಮಾರಮ್ಮನ ದೇವಸ್ಥಾನದಲ್ಲಿ ಜಾತ್ರೆಗೆ ಸಿದ್ಧತೆ ನಡೆಸಲಾಗಿದೆ. ವಿರೋಧದ ನಡುವೆಯೂ ಜಾತ್ರೆಗೆ ಮುಂದಾಗಿದ್ದಾರೆ. 

ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಜಾತ್ರೆ ಅಂದ ಮೇಲೆ ಸಹಜವಾಗಿ ಜನ ಸೇರುತ್ತಾರೆ. ಸೋಂಕು ಹೆಚ್ಚಾಗುವ ಆತಂಕ ಇದ್ದೇ ಇದೆ. ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಪತಿ ಪಡೆಯದೇ ಜಾತ್ರೆ ಮುಂದಾಗಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!