News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

Published : Jul 21, 2023, 11:33 PM IST

ಬೆಂಗಳೂರಿನ ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ಈ ನಡುವೆ ಬಿಜೆಪಿ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಉಗ್ರ ನಂಟಿರುವ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭೈರತಿ ಸುರೇಶ್‌ ವಿರುದ್ಧ ಆಕ್ರೋಶ ಹೊರಹಾಕಿದೆ.
 

ಬೆಂಗಳೂರು (ಜು..21): ಬೆಂಗಳೂರು ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ರಕ್ತದ ಕೋಡಿ ಹರಿಸಲು ಭಾರಿ ಸ್ಕೆಚ್‌ ಹಾಕಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಲಾಸ್ಟ್‌ಗಳ ಮೂಲಕ ಇಡೀ ಬೆಂಗಳೂರನ್ನು ನಡುಗಿಸಲು ಸಂಚು ರೂಪಿಸಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಉಗ್ರರ ನೇಮಕಾತಿ ಕೇಂದ್ರ ಆಗ್ತಿದ್ಯಾ ಎನ್ನುವ ಅನುಮಾನ ಕಾಡಿದೆ. ದುಡ್ಡು ಕೊಟ್ಟರೆ ಉಗ್ರರಿಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ಸಿಗುತ್ತದೆ. 2008ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ನೀಡಿರುವ ರಾಜಾತಿಥ್ಯವನ್ನು ನೋಡಿದರೆ, ಇದು ಸಾಬೀತಾಗುತ್ತದೆ.



ಇನ್ನೊಂದೆಡೆ ರಾಜಕೀಯ ವಿಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಆಗಿಯೇಹೋಗಿದೆ ಎನ್ನುವಷ್ಟು ಜೊತೆಯಾಗಿ ಕೆಲಸ ಮಾಡುತ್ತಿದೆ. ಇಂದು ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಸವರಾಜ್‌ ಬೊಮ್ಮಾಯಿ ಜೊತೆಯಾಗಿದ್ದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more