News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

Published : Jul 21, 2023, 11:33 PM IST

ಬೆಂಗಳೂರಿನ ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ಈ ನಡುವೆ ಬಿಜೆಪಿ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಉಗ್ರ ನಂಟಿರುವ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭೈರತಿ ಸುರೇಶ್‌ ವಿರುದ್ಧ ಆಕ್ರೋಶ ಹೊರಹಾಕಿದೆ.
 

ಬೆಂಗಳೂರು (ಜು..21): ಬೆಂಗಳೂರು ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ರಕ್ತದ ಕೋಡಿ ಹರಿಸಲು ಭಾರಿ ಸ್ಕೆಚ್‌ ಹಾಕಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಲಾಸ್ಟ್‌ಗಳ ಮೂಲಕ ಇಡೀ ಬೆಂಗಳೂರನ್ನು ನಡುಗಿಸಲು ಸಂಚು ರೂಪಿಸಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಉಗ್ರರ ನೇಮಕಾತಿ ಕೇಂದ್ರ ಆಗ್ತಿದ್ಯಾ ಎನ್ನುವ ಅನುಮಾನ ಕಾಡಿದೆ. ದುಡ್ಡು ಕೊಟ್ಟರೆ ಉಗ್ರರಿಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ಸಿಗುತ್ತದೆ. 2008ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ನೀಡಿರುವ ರಾಜಾತಿಥ್ಯವನ್ನು ನೋಡಿದರೆ, ಇದು ಸಾಬೀತಾಗುತ್ತದೆ.



ಇನ್ನೊಂದೆಡೆ ರಾಜಕೀಯ ವಿಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಆಗಿಯೇಹೋಗಿದೆ ಎನ್ನುವಷ್ಟು ಜೊತೆಯಾಗಿ ಕೆಲಸ ಮಾಡುತ್ತಿದೆ. ಇಂದು ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಸವರಾಜ್‌ ಬೊಮ್ಮಾಯಿ ಜೊತೆಯಾಗಿದ್ದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more