News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

Published : Jul 21, 2023, 11:33 PM IST

ಬೆಂಗಳೂರಿನ ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ಈ ನಡುವೆ ಬಿಜೆಪಿ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಉಗ್ರ ನಂಟಿರುವ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭೈರತಿ ಸುರೇಶ್‌ ವಿರುದ್ಧ ಆಕ್ರೋಶ ಹೊರಹಾಕಿದೆ.
 

ಬೆಂಗಳೂರು (ಜು..21): ಬೆಂಗಳೂರು ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ರಕ್ತದ ಕೋಡಿ ಹರಿಸಲು ಭಾರಿ ಸ್ಕೆಚ್‌ ಹಾಕಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಲಾಸ್ಟ್‌ಗಳ ಮೂಲಕ ಇಡೀ ಬೆಂಗಳೂರನ್ನು ನಡುಗಿಸಲು ಸಂಚು ರೂಪಿಸಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಉಗ್ರರ ನೇಮಕಾತಿ ಕೇಂದ್ರ ಆಗ್ತಿದ್ಯಾ ಎನ್ನುವ ಅನುಮಾನ ಕಾಡಿದೆ. ದುಡ್ಡು ಕೊಟ್ಟರೆ ಉಗ್ರರಿಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ಸಿಗುತ್ತದೆ. 2008ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ನೀಡಿರುವ ರಾಜಾತಿಥ್ಯವನ್ನು ನೋಡಿದರೆ, ಇದು ಸಾಬೀತಾಗುತ್ತದೆ.



ಇನ್ನೊಂದೆಡೆ ರಾಜಕೀಯ ವಿಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಆಗಿಯೇಹೋಗಿದೆ ಎನ್ನುವಷ್ಟು ಜೊತೆಯಾಗಿ ಕೆಲಸ ಮಾಡುತ್ತಿದೆ. ಇಂದು ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಸವರಾಜ್‌ ಬೊಮ್ಮಾಯಿ ಜೊತೆಯಾಗಿದ್ದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more