ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

Suvarna News   | Asianet News
Published : Jul 12, 2020, 05:43 PM ISTUpdated : Jul 12, 2020, 05:47 PM IST

' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 12): ' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಸಂಡೇ ಲಾಕ್‌ಡೌನ್ ಹಿನ್ನಲೆಯಲ್ಲಿ ಕಮಿಷನರ್ ಭಾಸ್ಕರ್ ರಾವ್ ಜೊತೆ ಸಿಟಿ ರೌಂಡ್ಸ್ ಮಾಡಿದ್ದಾರೆ. ಈ ವೇಳೆ ಲಾಕ್‌ಡೌನ್ ಸ್ವರೂಪದ ಬಗ್ಗೆ  ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ' ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ ಇನ್ನಷ್ಟು ಹೆಚ್ಚಿಸುತ್ತೇವೆ. ಬಸ್‌ಸ್ಟ್ಯಾಂಡ್, ಮಾರ್ಕೆಟ್, ಮಾರ್ಕೆಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ' ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!