2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

Suvarna News   | Asianet News
Published : May 22, 2020, 01:20 PM ISTUpdated : May 22, 2020, 02:05 PM IST

ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭ| ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ| ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ರೈಲು ನಿಲುಗಡೆ| 

ಬೆಂಗಳೂರು(ಮೇ.22): ಇಂದಿನಿಂದ(ಶುಕ್ರವಾರ) ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭವಾಗುತ್ತಿದೆ. ಹೌದು, ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ ಆರಂಭವಾಗಲಿದೆ. ಇದರಿಂದ ರೈಲ್ವೆ ಪ್ರಯಾಣಿಕರು ಸಂತಸದ ಸುದ್ದಿ ಇದಾಗಿದೆ. 

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ಬೆಳಿಗ್ಗೆ 9. 20ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ರೈಲು ಹೊರಡುತ್ತದೆ. ವಾರದಲ್ಲಿ ಆರು ದಿನ ರೈಲು ಸೇವೆ ಇರಲಿದೆ. ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ನಿಲುಗಡೆ ಮಾಡಲಾಗುತ್ತದೆ. ಇನ್ನು ಬೆಳಿಗ್ಗೆ ಬೆಂಗಳೂರಿನಿಂದ 8 ಗಂಟೆಗೆ ಬೆಳಗಾವಿಗೆ ಮತ್ತೊಂದು ರೈಲು ಹೊರಡಲಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!