2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

Suvarna News   | Asianet News
Published : May 22, 2020, 01:20 PM ISTUpdated : May 22, 2020, 02:05 PM IST

ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭ| ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ| ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ರೈಲು ನಿಲುಗಡೆ| 

ಬೆಂಗಳೂರು(ಮೇ.22): ಇಂದಿನಿಂದ(ಶುಕ್ರವಾರ) ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭವಾಗುತ್ತಿದೆ. ಹೌದು, ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ ಆರಂಭವಾಗಲಿದೆ. ಇದರಿಂದ ರೈಲ್ವೆ ಪ್ರಯಾಣಿಕರು ಸಂತಸದ ಸುದ್ದಿ ಇದಾಗಿದೆ. 

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ಬೆಳಿಗ್ಗೆ 9. 20ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ರೈಲು ಹೊರಡುತ್ತದೆ. ವಾರದಲ್ಲಿ ಆರು ದಿನ ರೈಲು ಸೇವೆ ಇರಲಿದೆ. ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ನಿಲುಗಡೆ ಮಾಡಲಾಗುತ್ತದೆ. ಇನ್ನು ಬೆಳಿಗ್ಗೆ ಬೆಂಗಳೂರಿನಿಂದ 8 ಗಂಟೆಗೆ ಬೆಳಗಾವಿಗೆ ಮತ್ತೊಂದು ರೈಲು ಹೊರಡಲಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!