2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

Suvarna News   | Asianet News
Published : May 22, 2020, 01:20 PM ISTUpdated : May 22, 2020, 02:05 PM IST

ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭ| ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ| ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ರೈಲು ನಿಲುಗಡೆ| 

ಬೆಂಗಳೂರು(ಮೇ.22): ಇಂದಿನಿಂದ(ಶುಕ್ರವಾರ) ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭವಾಗುತ್ತಿದೆ. ಹೌದು, ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ ಆರಂಭವಾಗಲಿದೆ. ಇದರಿಂದ ರೈಲ್ವೆ ಪ್ರಯಾಣಿಕರು ಸಂತಸದ ಸುದ್ದಿ ಇದಾಗಿದೆ. 

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ಬೆಳಿಗ್ಗೆ 9. 20ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ರೈಲು ಹೊರಡುತ್ತದೆ. ವಾರದಲ್ಲಿ ಆರು ದಿನ ರೈಲು ಸೇವೆ ಇರಲಿದೆ. ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ನಿಲುಗಡೆ ಮಾಡಲಾಗುತ್ತದೆ. ಇನ್ನು ಬೆಳಿಗ್ಗೆ ಬೆಂಗಳೂರಿನಿಂದ 8 ಗಂಟೆಗೆ ಬೆಳಗಾವಿಗೆ ಮತ್ತೊಂದು ರೈಲು ಹೊರಡಲಿದೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!