2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

Suvarna News   | Asianet News
Published : May 22, 2020, 01:20 PM ISTUpdated : May 22, 2020, 02:05 PM IST

ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭ| ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ| ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ರೈಲು ನಿಲುಗಡೆ| 

ಬೆಂಗಳೂರು(ಮೇ.22): ಇಂದಿನಿಂದ(ಶುಕ್ರವಾರ) ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭವಾಗುತ್ತಿದೆ. ಹೌದು, ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ ಆರಂಭವಾಗಲಿದೆ. ಇದರಿಂದ ರೈಲ್ವೆ ಪ್ರಯಾಣಿಕರು ಸಂತಸದ ಸುದ್ದಿ ಇದಾಗಿದೆ. 

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ಬೆಳಿಗ್ಗೆ 9. 20ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ರೈಲು ಹೊರಡುತ್ತದೆ. ವಾರದಲ್ಲಿ ಆರು ದಿನ ರೈಲು ಸೇವೆ ಇರಲಿದೆ. ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ನಿಲುಗಡೆ ಮಾಡಲಾಗುತ್ತದೆ. ಇನ್ನು ಬೆಳಿಗ್ಗೆ ಬೆಂಗಳೂರಿನಿಂದ 8 ಗಂಟೆಗೆ ಬೆಳಗಾವಿಗೆ ಮತ್ತೊಂದು ರೈಲು ಹೊರಡಲಿದೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!