2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

2 ನಗರಗಳಿಗೆ ರೈಲು ಸೇವೆ ಶುರು, ಪ್ರಯಾಣಿಕರು ಪಾಲಿಸಬೇಕು ಈ ಷರತ್ತು

Suvarna News   | Asianet News
Published : May 22, 2020, 01:20 PM ISTUpdated : May 22, 2020, 02:05 PM IST

ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭ| ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ| ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ರೈಲು ನಿಲುಗಡೆ| 

ಬೆಂಗಳೂರು(ಮೇ.22): ಇಂದಿನಿಂದ(ಶುಕ್ರವಾರ) ರಾಜ್ಯದ ಎರಡು ಕಡೆ ರೈಲು ಸೇವೆ ಆರಂಭವಾಗುತ್ತಿದೆ. ಹೌದು, ಬೆಂಗಳೂರಿನಿಂದ ಮೈಸೂರು ಹಾಗೂ ಬೆಳಗಾವಿ ಈ ನಗರಗಳಿಗೆ ರೈಲು ಸೇವೆ ಆರಂಭವಾಗಲಿದೆ. ಇದರಿಂದ ರೈಲ್ವೆ ಪ್ರಯಾಣಿಕರು ಸಂತಸದ ಸುದ್ದಿ ಇದಾಗಿದೆ. 

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ಬೆಳಿಗ್ಗೆ 9. 20ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ರೈಲು ಹೊರಡುತ್ತದೆ. ವಾರದಲ್ಲಿ ಆರು ದಿನ ರೈಲು ಸೇವೆ ಇರಲಿದೆ. ಮಾರ್ಗ ಮಧ್ಯೆ ಸೀಮಿತ ಸ್ಟಾಪ್‌ಗಳಲ್ಲಿ ನಿಲುಗಡೆ ಮಾಡಲಾಗುತ್ತದೆ. ಇನ್ನು ಬೆಳಿಗ್ಗೆ ಬೆಂಗಳೂರಿನಿಂದ 8 ಗಂಟೆಗೆ ಬೆಳಗಾವಿಗೆ ಮತ್ತೊಂದು ರೈಲು ಹೊರಡಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!