ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ!

ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ!

Published : Apr 05, 2022, 06:23 PM IST

ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಮಸೀದಿ, ಮಂದಿರಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದ, ಹೈ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಕಮೀಷನರ್ ಕಮಲ್ ಪಂತ್ ಹೇಳಿದ್ದಾರೆ. 
 

ಬೆಂಗಳೂರು (ಏ.5): ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ (Loudspeakers) ಬಳಕೆ ವಿಚಾರದಲ್ಲಿ ಈಗಾಗಲೇ ಮಂದಿರ (Temple) ಹಾಗೂ ಮಸೀದಿಗಳಿಗೆ (Mosques) ನೋಟಿಸ್ ನೀಡಲಾಗಿದ್ದು. ಹೈಕೋರ್ಟ್ (High Court) ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಕಮೀಷನರ್ ಕಮಲ್ ಪಂತ್ (Kamal Pant) ಹೇಳಿದ್ದಾರೆ.

ಹೈಕೋರ್ಟ್ ನಿರ್ದೇಶನದಂತೆ ಬೆಂಗಳೂರಿನಲ್ಲಿ ಕೆಲವು ಕಡೆ ಮೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮದ ಮುಖಂಡರಿಗೂ ಮಾಹಿತಿ ನೀಡಲಾಗಿದೆ ಎಂದಿದ್ದಾರೆ. ಇದೇ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಈವರೆಗೂ 40 ಕ್ಕೂ ಅಧಿಕ ಕೇಸ್ ಗಳು ದಾಖಲಾಗಿದೆ ಎಂದು ಹೇಳಿದ್ದಾರೆ. ಹಲವೆಡೆ ಮೈಕ್ ಅನ್ನು ಜಪ್ತಿ ಮಾಡಲಾಗಿದೆ. ಹೈಕೋರ್ಟ್‌ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಚ್‌ಡಿಕೆ ಪ್ರಶ್ನೆ

ಮಂದಿರ, ಮಸೀದಿ ಮಾತ್ರವಲ್ಲದೆ ಕಾರ್ಖಾನೆ ಹಾಗೂ ಪಬ್ ಗಳಿಗೂ ನೋಟಿಸ್ ನೀಡಲಾಗಿದೆ. ಇಷ್ಟೇ ಪ್ರಮಾಣದಲ್ಲಿ ಮಾತ್ರವೇ ಶಬ್ದ ಹೊರಬರಬೇಕು ಎನ್ನುವ ನಿಯಮವಿದೆ ಎಂದು ಹೇಳಿದ್ದಾರೆ.

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more