Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ  ಅಮಾನತು

Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ ಅಮಾನತು

Published : Jan 30, 2022, 02:43 PM IST

ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. 

ಬೆಂಗಳೂರು (ಜ. 30): ಅಂಗವಿಕಲ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಸಾರ್ವಜನಿಕರು, ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ತಡೆದಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆವಿಕಲಾಂಗ ಮಹಿಳೆಯನ್ನು ಮನಬಂದಂತೆ ಥಳಿಸಿದ್ದಕ್ಕೆ ಎಎಸ್‌ಐ ನಾರಾಯಣ ಗೌಡ ಅಮಾನತಾಗಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more