Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ  ಅಮಾನತು

Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ ಅಮಾನತು

Published : Jan 30, 2022, 02:43 PM IST

ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. 

ಬೆಂಗಳೂರು (ಜ. 30): ಅಂಗವಿಕಲ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಸಾರ್ವಜನಿಕರು, ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ತಡೆದಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆವಿಕಲಾಂಗ ಮಹಿಳೆಯನ್ನು ಮನಬಂದಂತೆ ಥಳಿಸಿದ್ದಕ್ಕೆ ಎಎಸ್‌ಐ ನಾರಾಯಣ ಗೌಡ ಅಮಾನತಾಗಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more