Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Suvarna News   | Asianet News
Published : Feb 04, 2022, 09:40 AM IST

ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಬೆಂಗಳೂರು (ಫೆ. 04): ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಪೀಣ್ಯ- ದಾಸರಹಳ್ಳಿ ಫ್ಲೈ ಓವರ್‌ನ 102, 103 ನೇ ಪಿಲ್ಲರ್ ನಡುವೆ ಸಮಸ್ಯೆ ಕಂಡು ಬಂದಿತ್ತು. ಹೀಗಾಗಿ ಡಿ. 25 ರಿಂದ ಫ್ಲೈಓವರ್ ಬಂದ್ ಮಾಡಲಾಗಿತ್ತು. ಈಗ ಕಾಮಗಾರಿ ಮುಗಿದಿದೆ. ಆದರೂ ಬಂದ್ ಮಾಡಿದ್ಯಾಕೆ..? ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more