Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Suvarna News   | Asianet News
Published : Feb 04, 2022, 09:40 AM IST

ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಬೆಂಗಳೂರು (ಫೆ. 04): ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಪೀಣ್ಯ- ದಾಸರಹಳ್ಳಿ ಫ್ಲೈ ಓವರ್‌ನ 102, 103 ನೇ ಪಿಲ್ಲರ್ ನಡುವೆ ಸಮಸ್ಯೆ ಕಂಡು ಬಂದಿತ್ತು. ಹೀಗಾಗಿ ಡಿ. 25 ರಿಂದ ಫ್ಲೈಓವರ್ ಬಂದ್ ಮಾಡಲಾಗಿತ್ತು. ಈಗ ಕಾಮಗಾರಿ ಮುಗಿದಿದೆ. ಆದರೂ ಬಂದ್ ಮಾಡಿದ್ಯಾಕೆ..? ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more