Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Peenya Flyover: ಕಾಮಗಾರಿ ಮುಗಿದಿದ್ದರೂ ಸಂಚಾರಕ್ಕಿಲ್ಲ ಅವಕಾಶ, ಸಾರ್ವಜನಿಕರ ಆಕ್ರೋಶ

Suvarna News   | Asianet News
Published : Feb 04, 2022, 09:40 AM IST

ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಬೆಂಗಳೂರು (ಫೆ. 04): ಬೆಂಗಳೂರು-ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪುತ್ತಿಲ್ಲ. ಪೀಣ್ಯ ಫ್ಲೈ ಓವರ್ ದುರಸ್ತಿ ಪೂರ್ಣಗೊಂಡಿದ್ದರೂ, ಸಾರ್ವಜನಿಕ ಬಳಕೆಗೆ ಅವಕಾಶ ಕೊಡುತ್ತಿಲ್ಲ. ಕಳೆದ 1 ತಿಂಗಳಿಂದ ಬಂದ್ ಆಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಪೀಣ್ಯ- ದಾಸರಹಳ್ಳಿ ಫ್ಲೈ ಓವರ್‌ನ 102, 103 ನೇ ಪಿಲ್ಲರ್ ನಡುವೆ ಸಮಸ್ಯೆ ಕಂಡು ಬಂದಿತ್ತು. ಹೀಗಾಗಿ ಡಿ. 25 ರಿಂದ ಫ್ಲೈಓವರ್ ಬಂದ್ ಮಾಡಲಾಗಿತ್ತು. ಈಗ ಕಾಮಗಾರಿ ಮುಗಿದಿದೆ. ಆದರೂ ಬಂದ್ ಮಾಡಿದ್ಯಾಕೆ..? ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more