ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

Suvarna News   | Asianet News
Published : Jul 22, 2020, 10:46 AM IST

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

ಬೆಂಗಳೂರು (ಜು. 22): ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!