ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

ಇಂದಿನಿಂದ ಬೆಂಗ್ಳೂರು ಫ್ರೀ.. ಫ್ರೀ.; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

Suvarna News   | Asianet News
Published : Jul 22, 2020, 10:46 AM IST

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

ಬೆಂಗಳೂರು (ಜು. 22): ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್ ಮಾಡಲಾಗಿತ್ತು. ಇಂದು ಬೆಳಿಗ್ಗೆ 5 ಗಂಟೆಗೆ ಲಾಕ್‌ಡೌನ್ ಮುಕ್ತಾಯಗೊಂಡಿದ್ದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿವೆ. ಪ್ರಯಾಣಿಕರು ಕೂಡಾ ಬಸ್‌ ಸ್ಟಾಂಡ್‌ಗಳಿಗೆ ಆಗಮಿಸಿ, ತಮ್ಮ ತಮ್ಮ ಊರುಗಳಿಗೆ ಹೋಗುವ ಧಾವಂತದಲ್ಲಿದ್ದಾರೆ. ಜನಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿದೆ. ವಾಹನಗಳು ರಸ್ತೆಗಿಳಿದಿವೆ. ಬೆಂಗಳೂರಿನ ಎಲ್ಲೆಲ್ಲಿ ಹೇಗೆಗಿದೆ ಚಿತ್ರಣ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!