ಬೆಂಗಳೂರು ವಿವಿಯಲ್ಲಿ ಒಂದೇ ಕುರ್ಚಿಗಾಗಿ ಇಬ್ಬರ ಫೈಟ್; ವಿದ್ಯಾರ್ಥಿಗಳಿಗೆ ಸಂಕಷ್ಟ

ಬೆಂಗಳೂರು ವಿವಿಯಲ್ಲಿ ಒಂದೇ ಕುರ್ಚಿಗಾಗಿ ಇಬ್ಬರ ಫೈಟ್; ವಿದ್ಯಾರ್ಥಿಗಳಿಗೆ ಸಂಕಷ್ಟ

Suvarna News   | Asianet News
Published : Feb 28, 2020, 05:09 PM IST

ಬೆಂಗಳೂರು ವಿವಿಯಲ್ಲಿ ಒಂದೇ ಕುರ್ಚಿಗಾಗಿ ಇಬ್ಬರ ಫೈಟ್ ಶುರುವಾಗಿದೆ. ಒಂದೆಡೆ ಅಧಿಕಾರದ ದಾಹ, ಇನ್ನೊಂದೆಡೆ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. 

ಬೆಂಗಳೂರು (ಫೆ. 28): ವಿವಿಯಲ್ಲಿ ಒಂದೇ ಕುರ್ಚಿಗಾಗಿ ಇಬ್ಬರ ಫೈಟ್ ಶುರುವಾಗಿದೆ. ಒಂದೆಡೆ ಅಧಿಕಾರದ ದಾಹ, ಇನ್ನೊಂದೆಡೆ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. 

ರಾಮಕೃಷ್ಣ ರೆಡ್ಡಿಯನ್ನು ಕುಲಸಚಿವರನ್ನಾಗಿ ಸರ್ಕಾರ ನೇಮಕ ಮಾಡಿತ್ತು. ಈ ನೇಮಕವನ್ನು ಪ್ರಶ್ನಿಸಿ ಮಾಜಿ ಕುಲ ಸಚಿವ ಸಿ. ಶಿವರಾಜ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ದಿಢೀರನೇ ಕುಲಸಚಿವರ ಕುರ್ಚಿಯಲ್ಲಿ ಶಿವರಾಜ್ ಕುಳಿತಿದ್ದಾರೆ. ಏನಿದು ಕುರ್ಚಿ ಫೈಟ್? ಈ ವರದಿ ನೋಡಿ! 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?