ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

Published : Apr 23, 2021, 05:10 PM ISTUpdated : Apr 23, 2021, 05:48 PM IST

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

ಬೆಂಗಳೂರು, (ಏ.23): ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆ ಆಗುತ್ತಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ!

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!