ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

Published : Apr 23, 2021, 05:10 PM ISTUpdated : Apr 23, 2021, 05:48 PM IST

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

ಬೆಂಗಳೂರು, (ಏ.23): ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆ ಆಗುತ್ತಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ!

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!