ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ

Published : Apr 23, 2021, 05:10 PM ISTUpdated : Apr 23, 2021, 05:48 PM IST

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

ಬೆಂಗಳೂರು, (ಏ.23): ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಬೆಂಗಳೂರಿನಲ್ಲಿ ಆಕ್ಸಿಜನ್, ಐಸಿಯು, ವೆಂಟಿಲೇಟರ್ ಬೆಡ್ ಸಮಸ್ಯೆ ಆಗುತ್ತಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಅದೆಷ್ಟೋ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ!

ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಇನ್ನೂ ಒಂದು ವಾರದಲ್ಲಿ 2000 ಐಸಿಯು ಬೆಡ್ ಇರುವ ಮೇಕ್ ಶಿಪ್ಟ್ ಆಸ್ಪತ್ರೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಎಲ್ಲಿ? ಏನು? ಎನ್ನುವುದನ್ನು ಅವರೇ ಹೇಳಿದ್ದಾರೆ ನೋಡಿ....

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!