ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

Suvarna News   | Asianet News
Published : Dec 09, 2020, 10:06 AM ISTUpdated : Dec 09, 2020, 10:44 AM IST

ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ. 

ಬೆಂಗಳೂರು (ಡಿ. 09): ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ.

ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಕ್ ಜಾಮ್ ಉಂಟಾಗಲಿದೆ. ರೈಲ್ವೇ ನಿಲ್ದಾಣದಿಂದ 11 ಗಂಟೆಗೆ ರೈತರ ಮೆರವಣಿಗೆ ಸಾಗುವುದು. ಈ ಮಾರ್ಗದ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಲಿದೆ. ಹಾಗಾದರೆ ಮೆರವಣಿಗೆ ಹೇಗೆ ಸಾಗುವುದು? ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ? ನೋಡ್ಕೊಂಡು ಬನ್ನಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!