ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

Suvarna News   | Asianet News
Published : Dec 09, 2020, 10:06 AM ISTUpdated : Dec 09, 2020, 10:44 AM IST

ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ. 

ಬೆಂಗಳೂರು (ಡಿ. 09): ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ.

ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಕ್ ಜಾಮ್ ಉಂಟಾಗಲಿದೆ. ರೈಲ್ವೇ ನಿಲ್ದಾಣದಿಂದ 11 ಗಂಟೆಗೆ ರೈತರ ಮೆರವಣಿಗೆ ಸಾಗುವುದು. ಈ ಮಾರ್ಗದ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಲಿದೆ. ಹಾಗಾದರೆ ಮೆರವಣಿಗೆ ಹೇಗೆ ಸಾಗುವುದು? ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ? ನೋಡ್ಕೊಂಡು ಬನ್ನಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?