ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

Suvarna News   | Asianet News
Published : Dec 09, 2020, 10:06 AM ISTUpdated : Dec 09, 2020, 10:44 AM IST

ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ. 

ಬೆಂಗಳೂರು (ಡಿ. 09): ಭಾರತ್ ಬಂದ್ ನಿನ್ನೆಯೇ ಮುಗಿದಿದ್ದರೂ, ಇಂದು ರಾಜ್ಯ ರಾಜಧಾನಿಯಲ್ಲಿ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 4 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದ್ದು ಸಹಜವಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ.

ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಕ್ ಜಾಮ್ ಉಂಟಾಗಲಿದೆ. ರೈಲ್ವೇ ನಿಲ್ದಾಣದಿಂದ 11 ಗಂಟೆಗೆ ರೈತರ ಮೆರವಣಿಗೆ ಸಾಗುವುದು. ಈ ಮಾರ್ಗದ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಲಿದೆ. ಹಾಗಾದರೆ ಮೆರವಣಿಗೆ ಹೇಗೆ ಸಾಗುವುದು? ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಉಂಟಾಗಲಿದೆ? ನೋಡ್ಕೊಂಡು ಬನ್ನಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!