ಮೋದಿ ಅಭಿಮಾನಿಯಾಗಿ ತಾಕತ್ತು ತೋರಿಸಿದ್ದೇವೆ: ಟಿಕಾಯತ್‌ ಮೇಲೆ ಹಲ್ಲೆ ಸಮರ್ಥಿಸಿದ ಭರತ್‌ ಶೆಟ್ಟಿ

ಮೋದಿ ಅಭಿಮಾನಿಯಾಗಿ ತಾಕತ್ತು ತೋರಿಸಿದ್ದೇವೆ: ಟಿಕಾಯತ್‌ ಮೇಲೆ ಹಲ್ಲೆ ಸಮರ್ಥಿಸಿದ ಭರತ್‌ ಶೆಟ್ಟಿ

Published : May 30, 2022, 05:06 PM ISTUpdated : May 30, 2022, 05:17 PM IST

ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು. 

ಬೆಂಗಳೂರು (ಮೇ. 30): ರೈತ ನಾಯಕ ರಾಕೇಶ್ ಟಿಕಾಯತ್‌ಗೆ (Rakesh Tikait) ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು. ಘಟನೆ ಸಂಬಂಧ ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಭರತ್ ಶೆಟ್ಟಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. ' ಮೋದಿ ಅಭಿಮಾನಿಯಾಗಿ ಕನ್ನಡಿಗರ ತಾಕತ್ತು ತೋರಿಸಿದ್ದೇವೆ' ಎಂದು ಭರತ್ ಶೆಟ್ಟಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more