ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

Published : Dec 08, 2020, 11:24 AM IST

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ಎನ್ನಬಹುದು. ಕೆ ಆರ್‌ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿಲ್ಲ. ವ್ಯಾಪಾರ, ವಹಿವಾಟು ಎಂದಿನಂತಿದೆ. ಮೆಜೆಸ್ಟಿಕ್‌ನ ಚಿತ್ರಣ ನೋಡುವುದಾದರೆ, ಅಲ್ಲಿಯೂ ಕೂಡಾ ಬಂದ್ ಬಿಸಿ ಅಷ್ಟಾಗಿ ಕಾಣಿಸುತ್ತಿರಲಿಲ್ಲ. ಬಸ್ ಸಂಚಾರ ಎಂದಿನಂತಿದೆ. ಪ್ರಯಾಣಿಕರು ತಮ್ಮ ಪಾಡಿಗೆ ತಾವು ಬ್ಯುಸಿಯಾಗಿದ್ದರು. ವ್ಯಾಪಾರ, ವಹಿವಾಟು ಎಂದಿನಂತೆ ಇತ್ತು. ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ಕೊಟ್ಟಿದ್ಧಾರೆ. ನೋಡೋಣ ಬನ್ನಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!