ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

Published : Dec 08, 2020, 11:24 AM IST

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ಎನ್ನಬಹುದು. ಕೆ ಆರ್‌ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿಲ್ಲ. ವ್ಯಾಪಾರ, ವಹಿವಾಟು ಎಂದಿನಂತಿದೆ. ಮೆಜೆಸ್ಟಿಕ್‌ನ ಚಿತ್ರಣ ನೋಡುವುದಾದರೆ, ಅಲ್ಲಿಯೂ ಕೂಡಾ ಬಂದ್ ಬಿಸಿ ಅಷ್ಟಾಗಿ ಕಾಣಿಸುತ್ತಿರಲಿಲ್ಲ. ಬಸ್ ಸಂಚಾರ ಎಂದಿನಂತಿದೆ. ಪ್ರಯಾಣಿಕರು ತಮ್ಮ ಪಾಡಿಗೆ ತಾವು ಬ್ಯುಸಿಯಾಗಿದ್ದರು. ವ್ಯಾಪಾರ, ವಹಿವಾಟು ಎಂದಿನಂತೆ ಇತ್ತು. ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ಕೊಟ್ಟಿದ್ಧಾರೆ. ನೋಡೋಣ ಬನ್ನಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!