ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

ಭಾರತ್ ಬಂದ್ : ಮೆಜೆಸ್ಟಿಕ್‌ನಲ್ಲಿ ಬಂದ್ ಬಿಸಿ ಹೇಗಿದೆ? ನೋಡೋಣ ಬನ್ನಿ!

Published : Dec 08, 2020, 11:24 AM IST

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರು (ಡಿ. 08): ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ರೈ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲೂ ರೈತರು ಬೆಂಬಲ ನೀಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ಎನ್ನಬಹುದು. ಕೆ ಆರ್‌ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿಲ್ಲ. ವ್ಯಾಪಾರ, ವಹಿವಾಟು ಎಂದಿನಂತಿದೆ. ಮೆಜೆಸ್ಟಿಕ್‌ನ ಚಿತ್ರಣ ನೋಡುವುದಾದರೆ, ಅಲ್ಲಿಯೂ ಕೂಡಾ ಬಂದ್ ಬಿಸಿ ಅಷ್ಟಾಗಿ ಕಾಣಿಸುತ್ತಿರಲಿಲ್ಲ. ಬಸ್ ಸಂಚಾರ ಎಂದಿನಂತಿದೆ. ಪ್ರಯಾಣಿಕರು ತಮ್ಮ ಪಾಡಿಗೆ ತಾವು ಬ್ಯುಸಿಯಾಗಿದ್ದರು. ವ್ಯಾಪಾರ, ವಹಿವಾಟು ಎಂದಿನಂತೆ ಇತ್ತು. ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ಕೊಟ್ಟಿದ್ಧಾರೆ. ನೋಡೋಣ ಬನ್ನಿ..!

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!