ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

Published : Sep 27, 2021, 10:51 AM ISTUpdated : Sep 27, 2021, 02:28 PM IST

ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು (ಸೆ. 27): ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ರೈತ ಸಂಘಟನೆಗಳು ಬಂದ್‌ ಯಶಗೊಳಿಸಲು ಮೈಸೂರು, ಚಾಮರಾಜನಗರ, ಶಿವಮೊಗ್ಗ, ದೊಡ್ಡಬಳ್ಳಾಪುರ, ಮಾಗಡಿ ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಬಂದ್‌ ಮಾಡಲು ನಿರ್ಧರಿಸಿವೆ. ರಾಷ್ಟ್ರೀಯ ಹೆದ್ದಾರಿಗಳಾದ ಬೆಂಗಳೂರು-ಗೋವಾ, ಬೆಂಗಳೂರು-ಹೈದರಾಬಾದ್‌, ಬೆಂಗಳೂರು-ಚೆನ್ನೈ ರಸ್ತೆಗಳಲ್ಲೂ ತಡೆ ಮಾಡಲು ಮುಂದಾಗಿವೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!