ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

Published : Jun 01, 2022, 05:03 PM ISTUpdated : Jun 01, 2022, 05:05 PM IST

ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 
 

ಬೆಂಗಳೂರು (ಜೂ. 01): ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು (Amrith mahothsava) ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 

ಬಂಗಾಳದ ಕ್ರಾಂತಿಕಾರಿಗಳಲ್ಲಿ ಕೆಲವು ದಿಟ್ಟ ಹೆಣ್ಣು ಮಕ್ಕಳಿದ್ದರು. ಪ್ರೀತಿಲತಾ ವಾಡೇದಾರ್, ದೀನಾದಾಸ್, ಕಲ್ಪನಾ ದತ್ತಾ, ಕಮಲಾ ದಾಸ್ ಗುಪ್ತಾ, ಕಲ್ಯಾಣಿ ದಾಸ್, ಸುಹಾಸಿನಿ ಗಂಗೂಲಿ 1930 ರಲ್ಲಿ ನಡೆದ ಚಿತ್ತಗಾಂಗ್ ಶಸ್ತ್ರಾಗಾರದಲ್ಲಿ ಭಾಗವಹಿಸಿದ ವೀರ ವನಿತೆಯರು. ಇವರ ಹೋರಾಟ ಹೇಗಿತ್ತು...? ದಿನಕ್ಕೆ ಒಬ್ಬೊಬ್ಬರ ಕತೆಯನ್ನು ಪರಿಚಯಿಸುತ್ತದೆ ನಿಮ್ಮ ಸುವರ್ಣ ನ್ಯೂಸ್. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!