ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

ಅಮೃತ ಮಹೋತ್ಸವ: ತೆರೆಮರೆಯಲ್ಲಿ ಉಳಿದ ಕಥೆಗಳನ್ನು ಹೆಕ್ಕಿ ತಂದಿದೆ ಸುವರ್ಣ ನ್ಯೂಸ್

Published : Jun 01, 2022, 05:03 PM ISTUpdated : Jun 01, 2022, 05:05 PM IST

ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 
 

ಬೆಂಗಳೂರು (ಜೂ. 01): ಭಾರತ ಸ್ವಾತಂತ್ರದ ಅಮೃತ ಮಹೋತ್ಸವವನ್ನು (Amrith mahothsava) ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರಕ್ಕಾಗಿ ಹೋರಾಡಿದ ಹುತಾತ್ಮರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ ಸ್ಮರಿಸಿಕೊಂಡಿದ್ದಾರೆ. ತೆರೆಮರೆಯಲ್ಲಿ ಹೋರಾಡಿದ 75 ಹುತಾತ್ಮರ ಕಥೆಗಳನ್ನು ಸುವರ್ಣ ನ್ಯೂಸ್ ಹೆಕ್ಕಿ ತರುತ್ತಿದೆ. 

ಬಂಗಾಳದ ಕ್ರಾಂತಿಕಾರಿಗಳಲ್ಲಿ ಕೆಲವು ದಿಟ್ಟ ಹೆಣ್ಣು ಮಕ್ಕಳಿದ್ದರು. ಪ್ರೀತಿಲತಾ ವಾಡೇದಾರ್, ದೀನಾದಾಸ್, ಕಲ್ಪನಾ ದತ್ತಾ, ಕಮಲಾ ದಾಸ್ ಗುಪ್ತಾ, ಕಲ್ಯಾಣಿ ದಾಸ್, ಸುಹಾಸಿನಿ ಗಂಗೂಲಿ 1930 ರಲ್ಲಿ ನಡೆದ ಚಿತ್ತಗಾಂಗ್ ಶಸ್ತ್ರಾಗಾರದಲ್ಲಿ ಭಾಗವಹಿಸಿದ ವೀರ ವನಿತೆಯರು. ಇವರ ಹೋರಾಟ ಹೇಗಿತ್ತು...? ದಿನಕ್ಕೆ ಒಬ್ಬೊಬ್ಬರ ಕತೆಯನ್ನು ಪರಿಚಯಿಸುತ್ತದೆ ನಿಮ್ಮ ಸುವರ್ಣ ನ್ಯೂಸ್. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!